Yallammanagudda New Update: ಈಗ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಈಗ 2 ವರ್ಷಗಳಲ್ಲಿ ಹೊಸ ರೂಪ! ಇಲ್ಲಿದೆ ನೋಡಿ ಮಾಹಿತಿ.
Yallammanagudda New Update: ಈಗ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಈಗ 2 ವರ್ಷಗಳಲ್ಲಿ ಹೊಸ ರೂಪ! ಇಲ್ಲಿದೆ ನೋಡಿ ಮಾಹಿತಿ. ಈಗ ಸ್ನೇಹಿತರೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಎರಡು ವರ್ಷದೊಳಗಾಗಿ ವಿಶ್ವಮಾನ್ಯ ಯಾತ್ರಾ ಕ್ಷೇತ್ರವನ್ನಾಗಿ ಮಾಡಲು ಈಗ ಸರ್ಕಾರವು 300 ಕೋಟಿಯ ಭವ್ಯ ಯೋಜನೆಯನ್ನು ಹಮ್ಮಿಕೊಂಡಿದೆ. ಈಗ ಜಿಲ್ಲಾಧಿಕಾರಿಗಳಾದಂತಹ ಮೊಹಮ್ಮದ್ ರಶನವರಿಗ ಪತ್ರಕರ್ತರೊಂದಿಗೆ ನಡೆಸಿದಂತಹ ಸಮಾಜಗಳಲ್ಲಿ ಈ ಒಂದು ಅಭಿವೃದ್ಧಿಯ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ನೀಡಿದ್ದಾರೆ. … Read more